ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಫ್ಯಾನ್ಸ್ ಕಣ್ಣೀರು ಹಾಕುವಂತಿದೆ ಈ ವಿಡಿಯೋ

ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಫ್ಯಾನ್ಸ್ ಕಣ್ಣೀರು ಹಾಕುವಂತಿದೆ ಈ ವಿಡಿಯೋ
| Updated By: ಮದನ್​ ಕುಮಾರ್​

Updated on: Oct 25, 2024 | 7:49 PM

ರಾಜನಂತಿದ್ದ ದರ್ಶನ್​ ಅವರಿಗೆ ಈಗ ಕಷ್ಟಕಾಲ. ಜೊತೆಗೆ, ಆರೋಗ್ಯ ಕೂಡ ಕೈ ಕೊಟ್ಟಿದೆ. ನಾಲ್ಕು ಹೆಜ್ಜೆ ನಡೆಯಲು ಕೂಡ ಅವರು ಕಷ್ಟಪಡುತ್ತಿದ್ದಾರೆ. ಬಳ್ಳಾರಿ ಜೈಲಿನ ಈ ವಿಡಿಯೋ ನೋಡಿದರೆ ದರ್ಶನ್ ಅವರ ಅಭಿಮಾನಿಗಳಿಗೆ ಖಂಡಿತಾ ಕಣ್ಣೀರು ಬರುತ್ತದೆ. ತಮ್ಮ ನೆಚ್ಚಿನ ನಟನನ್ನು ಈ ಸ್ಥಿತಿಯಲ್ಲಿ ನೋಡಲು ಫ್ಯಾನ್ಸ್​ಗೆ ನಿಜಕ್ಕೂ ಕಷ್ಟ ಆಗುತ್ತದೆ.

ತೀವ್ರ ಬೆನ್ನು ನೋವಿನಿಂದ ದರ್ಶನ್ ಅವರು ಬಳಲುತ್ತಿದ್ದಾರೆ. ವೀಕ್ಷಕರ ಕೊಠಡಿಯಿಂದ ತಮ್ಮ ಸೆಲ್​ಗೆ ವಾಪಸ್​ ತೆರಳುವಾಗ ದರ್ಶನ್​ ಅವರು ನಡೆಯಲು ಸಾಧ್ಯವಾಗದೇ ಕಷ್ಟಪಟ್ಟಿದ್ದಾರೆ. ಬ್ಯಾಗ್ ಹಿಡಿದುಕೊಂಡು ನಡೆಯುವಾಗ ಎರಡು ಬಾರಿ ಅವರು ನಿಂತಲ್ಲೇ ನಿಂತಿದ್ದಾರೆ. ಬೆನ್ನು ನೋವಿನಿಂದ ದರ್ಶನ್​ ಒದ್ದಾಡುತ್ತಿದ್ದಾರೆ. ಅವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದೆ. ಈಗಾಗಲೇ ಅವರಿಗೆ ಎಮ್​ಆರ್​ಐ ಸ್ಕ್ಯಾನಿಂಗ್ ಮಾಡಲಾಗಿದೆ. ಜಾಮೀನು ಸಿಗಬಹುದು ಎಂದು ನಿರೀಕ್ಷಿಸಿದ್ದ ದರ್ಶನ್​ ಅವರಿಗೆ ನಿರಾಸೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಎನ್​ಡಿಎ ಅಭ್ಯರ್ಥಿ ಬಂಗಾರು ಹಣಮಂತು ಗೆಲ್ಲೋದು ಶತಸಿದ್ಧ: ಶ್ರೀರಾಮುಲು
ಎನ್​ಡಿಎ ಅಭ್ಯರ್ಥಿ ಬಂಗಾರು ಹಣಮಂತು ಗೆಲ್ಲೋದು ಶತಸಿದ್ಧ: ಶ್ರೀರಾಮುಲು
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ
ಯೋಗೇಶ್ವರ್​ಗೆ ಟಿಕೆಟ್ ನೀಡದ್ದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಯಿತೇ?
ಯೋಗೇಶ್ವರ್​ಗೆ ಟಿಕೆಟ್ ನೀಡದ್ದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಯಿತೇ?
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು
ಗೋಕಾಕ್: ಭಾರಿ ಮಳೆಗೆ ತುಂಬಿ ಹರಿದ ಹಳ್ಳ ದಾಟಲು ಜೆಸಿಬಿ ಏರಿದ ಶಾಲೆ ಮಕ್ಕಳು
ಗೋಕಾಕ್: ಭಾರಿ ಮಳೆಗೆ ತುಂಬಿ ಹರಿದ ಹಳ್ಳ ದಾಟಲು ಜೆಸಿಬಿ ಏರಿದ ಶಾಲೆ ಮಕ್ಕಳು
KSRTC ಬಸ್​ನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
KSRTC ಬಸ್​ನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
ಕಿವೀಸ್ ಬ್ಯಾಟರ್ ಎದುರು ಹಿಂದಿಯಲ್ಲಿ ಮಾತನಾಡಿ ಪೇಚಿಗೆ ಸಿಲುಕಿದ ಪಂತ್
ಕಿವೀಸ್ ಬ್ಯಾಟರ್ ಎದುರು ಹಿಂದಿಯಲ್ಲಿ ಮಾತನಾಡಿ ಪೇಚಿಗೆ ಸಿಲುಕಿದ ಪಂತ್
ಮುಡಾ ಪ್ರಕರಣ; ಕೋರ್ಟ್ ಆದೇಶ ಮರುಪರಿಶೀಲನೆ ಕೋರುವ ಅವಕಾಶವಿದೆ: ಪರಮೇಶ್ವರ್
ಮುಡಾ ಪ್ರಕರಣ; ಕೋರ್ಟ್ ಆದೇಶ ಮರುಪರಿಶೀಲನೆ ಕೋರುವ ಅವಕಾಶವಿದೆ: ಪರಮೇಶ್ವರ್