AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್​; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು

ದಿನದಿಂದ ದಿನಕ್ಕೆ ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ತೀವ್ರಗೊಳ್ಳುತ್ತಿದೆ. ದರ್ಶನ್​ ಸೇರಿದಂತೆ ಎಲ್ಲ ಆರೋಪಿಗಳಿಗೆ ನೂರಾರು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಇಂದು (ಜೂ.17) ದರ್ಶನ್​ ಮಹಜರಿಗೆ ತೆರಳುವಾಗಿ ಮಂಕಾಗಿದ್ದು ಕಂಡುಬಂತು. ಪೊಲೀಸ್​ ಭಾಷೆಯಲ್ಲಿ ತನಿಖೆ ಶುರುವಾದಾಗ ನಟನ ವರಸೆ ಬದಲಾಗಿದೆ.

ಮದನ್​ ಕುಮಾರ್​
|

Updated on: Jun 17, 2024 | 7:22 PM

Share

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿದ ಎಲ್ಲ ಸ್ಥಳಗಳಿಗೆ ತೆರಳಿ ಪೊಲೀಸರು ಮಹಜರು ಮಾಡುತ್ತಿದ್ದಾರೆ. ದರ್ಶನ್​ ಮತ್ತು ಗ್ಯಾಂಗ್​ ಪಾರ್ಟಿ ಮಾಡಿದ ಪಬ್​ಗೂ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಇಂದು (ಜೂನ್​ 17) ಮಹಜರು ಸಲುವಾಗಿ ಪೊಲೀಸ್​ ವ್ಯಾನ್​ ಹತ್ತಿದ ದರ್ಶನ್ (Darshan)​ ಮಂಕಾಗಿದ್ದು ಕಂಡುಬಂತು. ಅರೆಸ್ಟ್​ ಆದ ಆರಂಭದಲ್ಲಿ ಗತ್ತು ತೋರಿಸುತ್ತಿದ್ದ ದರ್ಶನ್​ ವರಸೆ ಈಗ ಬದಲಾಗಿದೆ ಎಂಬ ಮಾಹಿತಿ ಇದೆ. 2ನೇ ಬಾರಿಗೆ ಪೊಲೀಸ್​ ಕಸ್ಟಡಿ ಮುಂದುವರಿದ ಬಳಿಕ ತನಿಖೆಯ ರೀತಿ ಬದಲಾಗಿದೆ. ಪೊಲೀಸ್​ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕೆ ದರ್ಶನ್​ ಸೈಲೆಂಟ್​ ಆಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಆ ಎಲ್ಲ ಸಾಕ್ಷಿಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಕೇಳಿದಾಗ ‘ನನ್ನಿಂದ ತಪ್ಪಾಗಿದೆ. ಬಿಟ್ಟು ಬಿಡಿ’ ಎಂದು ದರ್ಶನ್​ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ