AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್​; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು

ದಿನದಿಂದ ದಿನಕ್ಕೆ ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ತೀವ್ರಗೊಳ್ಳುತ್ತಿದೆ. ದರ್ಶನ್​ ಸೇರಿದಂತೆ ಎಲ್ಲ ಆರೋಪಿಗಳಿಗೆ ನೂರಾರು ಪ್ರಶ್ನೆಗಳನ್ನು ಪೊಲೀಸರು ಕೇಳಿದ್ದಾರೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಇಂದು (ಜೂ.17) ದರ್ಶನ್​ ಮಹಜರಿಗೆ ತೆರಳುವಾಗಿ ಮಂಕಾಗಿದ್ದು ಕಂಡುಬಂತು. ಪೊಲೀಸ್​ ಭಾಷೆಯಲ್ಲಿ ತನಿಖೆ ಶುರುವಾದಾಗ ನಟನ ವರಸೆ ಬದಲಾಗಿದೆ.

ಮದನ್​ ಕುಮಾರ್​
|

Updated on: Jun 17, 2024 | 7:22 PM

Share

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಹತ್ಯೆಗೆ ಸಂಬಂಧಿಸಿದ ಎಲ್ಲ ಸ್ಥಳಗಳಿಗೆ ತೆರಳಿ ಪೊಲೀಸರು ಮಹಜರು ಮಾಡುತ್ತಿದ್ದಾರೆ. ದರ್ಶನ್​ ಮತ್ತು ಗ್ಯಾಂಗ್​ ಪಾರ್ಟಿ ಮಾಡಿದ ಪಬ್​ಗೂ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಇಂದು (ಜೂನ್​ 17) ಮಹಜರು ಸಲುವಾಗಿ ಪೊಲೀಸ್​ ವ್ಯಾನ್​ ಹತ್ತಿದ ದರ್ಶನ್ (Darshan)​ ಮಂಕಾಗಿದ್ದು ಕಂಡುಬಂತು. ಅರೆಸ್ಟ್​ ಆದ ಆರಂಭದಲ್ಲಿ ಗತ್ತು ತೋರಿಸುತ್ತಿದ್ದ ದರ್ಶನ್​ ವರಸೆ ಈಗ ಬದಲಾಗಿದೆ ಎಂಬ ಮಾಹಿತಿ ಇದೆ. 2ನೇ ಬಾರಿಗೆ ಪೊಲೀಸ್​ ಕಸ್ಟಡಿ ಮುಂದುವರಿದ ಬಳಿಕ ತನಿಖೆಯ ರೀತಿ ಬದಲಾಗಿದೆ. ಪೊಲೀಸ್​ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕೆ ದರ್ಶನ್​ ಸೈಲೆಂಟ್​ ಆಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಆ ಎಲ್ಲ ಸಾಕ್ಷಿಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಕೇಳಿದಾಗ ‘ನನ್ನಿಂದ ತಪ್ಪಾಗಿದೆ. ಬಿಟ್ಟು ಬಿಡಿ’ ಎಂದು ದರ್ಶನ್​ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್