‘ರಾಜ್‌ಕುಮಾರ್ ಕಾಲು ಧೂಳಿಗೂ ನಾವು ಸಮ ಅಲ್ಲ’: ದರ್ಶನ್ ಹೀಗೆ ಹೇಳಿದ್ದೇಕೆ?

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಹಿಟ್ ಸಿನಿಮಾಗಳ ಸಾಲಿಗೆ ‘ಕಾಟೇರ’ ಕೂಡ ಸೇರಿಕೊಂಡಿದೆ. ಈ ಚಿತ್ರದಲ್ಲಿನ ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರದ ದೃಶ್ಯವೊಂದರಲ್ಲಿ ದರ್ಶನ್ ಅವರು ಹಿರಣ್ಯ ಕಶಿಪು ಪಾತ್ರದ ಡೈಲಾಗ್ ಹೇಳಿದ್ದು ಹೈಲೈಟ್ ಆಗಿದೆ.

‘ರಾಜ್‌ಕುಮಾರ್ ಕಾಲು ಧೂಳಿಗೂ ನಾವು ಸಮ ಅಲ್ಲ’: ದರ್ಶನ್ ಹೀಗೆ ಹೇಳಿದ್ದೇಕೆ?
| Updated By: ಗಂಗಾಧರ​ ಬ. ಸಾಬೋಜಿ

Updated on: Jan 01, 2024 | 10:05 PM

‘ಕಾಟೇರ’ ಸಿನಿಮಾದಲ್ಲಿ ದರ್ಶನ್ (Darshan) ಅವರು ಎರಡು ಶೇಡ್ ಇರುವ ಪಾತ್ರ ಮಾಡಿದ್ದಾರೆ. ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಚಪ್ಪಾಳೆ ಸಿಕ್ಕಿದೆ. ಒಂದು ದೃಶ್ಯದಲ್ಲಿ ಅವರು ಹಿರಣ್ಯ ಕಶಿಪು ಪಾತ್ರದ ಡೈಲಾಗ್ ಹೇಳಿರುವುದು ಎಲ್ಲರ ಗಮನ ಸೆಳೆದಿದೆ. ಇದನ್ನು ನೋಡಿದವರಿಗೆ ಡಾ. ರಾಜ್‌ಕುಮಾರ್ (Dr Rajkumar) ನೆನಪಾಗಿದೆ. ಈ ಬಗ್ಗೆ ಕಾಟೇರ’ (Kaatera) ಸಕ್ಸಸ್ ಮೀಟ್‌ನಲ್ಲಿ ಎದುರಾದ ಪ್ರಶ್ನೆಗೆ ದರ್ಶನ್ ಉತ್ತರಿಸಿದ್ದಾರೆ. ‘ಡಾ. ರಾಜ್‌ಕುಮಾರ್ ಅವರ ಹೆಸರು ಹೇಳುವುದಕ್ಕೆ ಅಲ್ಲ, ಅವರ ಕಾಲು ಧೂಳಿಗೂ ನಾವು ಸಮ ಅಲ್ಲ. ಪ್ರಯತ್ನ ಮಾಡಬಹುದು.‌ ಆದರೆ ಅವರು ಮಾಡಿದ್ದರಲ್ಲಿ ಶೇಕಡ 0.001ರಷ್ಟು ಕೂಡ ನಾವು ಮಾಡಿಲ್ಲ’ ಎಂದಿದ್ದಾರೆ ದರ್ಶನ್.

ಇನ್ನಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್