ವಿಡಿಯೋ: ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಬಂದ ನಟ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಹಾಗೂ ಅವರ 12 ಸಹಚರರನ್ನು ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್​ಗೆ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದ್ದು, ಇಲ್ಲಿದೆ ವಿಡಿಯೋ.

ವಿಡಿಯೋ: ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಬಂದ ನಟ ದರ್ಶನ್
|

Updated on: Jun 11, 2024 | 5:58 PM

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಹೆಸರಿನ ಯುವಕ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ನಟ ದರ್ಶನ್ ಅನ್ನು ಬಂಧಿಸಲಾಗಿದೆ. ಜೊತೆಗೆ ಇನ್ನೂ ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್​ ಹಾಗೂ ಕೆಲವರ ಆರೋಗ್ಯ ತಪಾಸಣೆಯನ್ನು ಸಂಜೆ ವೇಳೆಗೆ ಮಾಡಲಾಯ್ತು. ಈ ವೇಳೆ ನಡೆಸಿಕೊಂಡೇ ದರ್ಶನ್ ಅನ್ನು ಪೊಲೀಸರು ಆಸ್ಪತ್ರೆಗೆ ಕರೆತಂದಿದ್ದಾರೆ. ಪ್ರಕರಣದ ಒಟ್ಟು 13 ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದ್ದು, ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸರು ವಶಕ್ಕೆ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ. ನಟಿ ಪವಿತ್ರಾ ಗೌಡ ಅವರಿಗೂ ಸಹ ಬೌರಿಂಗ್ ಆಸ್ಪತ್ರೆಯಲ್ಲಿಯೇ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!