ಕೋರ್ಟ್ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ರೇಣುಕಾ ಸ್ವಾಮಿ ಕೊಲೆ ಕೇಸ್ ವಿಷಯವಾಗಿ ದರ್ಶನ್ ಅವರು ಕೋರ್ಟ್ ಎದುರು ಹಾಜರಿ ಹಾಕಿದ್ದಾರೆ ಮತ್ತು ವಿಚಾರಣೆ ಎದುರುಸಿದ್ದಾರೆ. ಈ ವೇಳೆ ವಿಚಾರಣೆಯನ್ನು ಮುಂದಕ್ಕೆ ಹಾಕಲಾಯಿತು. ಆಗ ದರ್ಶನ್ ಅಭಿಮಾನಿಗಳು ಜೈಕಾರ ಕೂಗಿದರು. ಸದ್ಯ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದಕ್ಕೆ ಹಾಕಲಾಗಿದೆ.
ನಟ ದರ್ಶನ್ (Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ ವಿಚಾರವಾಗಿ ಕೋರ್ಟ್ಗೆ ಹಾಜರಿ ಹಾಕಿದರು. ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜಾರಿ ಹಾಕಿಲ್ಲ. ದರ್ಶನ್ ಹಾಗೂ ಉಳಿದ ಆರೋಪಿಗಳ ಹಾಜರಾತಿಯನ್ನು ನ್ಯಾಯಾಲ ಪಡೆಯಿತು. ಸದ್ಯ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದೆ. ಈ ವೇಳೆ ಎಲ್ಲರೂ ಹಾಜರು ಇರುವಂತೆ ಕೋರ್ಟ್ ಸೂಚಿಸಿದೆ. ಆ ಬಳಿಕ ಕೋರ್ಟ್ನಿಂದ ದರ್ಶನ್ ಹೊರ ನಡೆದಿದ್ದಾರೆ. ಈ ವೇಳೆ ‘ಡಿ ಬಾಸ್ಗೆ ಜೈ’ ಎಂದು ಫ್ಯಾನ್ಸ್ ಕೂಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jul 10, 2025 01:01 PM
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

