ಕೋರ್ಟ್ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ರೇಣುಕಾ ಸ್ವಾಮಿ ಕೊಲೆ ಕೇಸ್ ವಿಷಯವಾಗಿ ದರ್ಶನ್ ಅವರು ಕೋರ್ಟ್ ಎದುರು ಹಾಜರಿ ಹಾಕಿದ್ದಾರೆ ಮತ್ತು ವಿಚಾರಣೆ ಎದುರುಸಿದ್ದಾರೆ. ಈ ವೇಳೆ ವಿಚಾರಣೆಯನ್ನು ಮುಂದಕ್ಕೆ ಹಾಕಲಾಯಿತು. ಆಗ ದರ್ಶನ್ ಅಭಿಮಾನಿಗಳು ಜೈಕಾರ ಕೂಗಿದರು. ಸದ್ಯ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದಕ್ಕೆ ಹಾಕಲಾಗಿದೆ.
ನಟ ದರ್ಶನ್ (Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ ವಿಚಾರವಾಗಿ ಕೋರ್ಟ್ಗೆ ಹಾಜರಿ ಹಾಕಿದರು. ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜಾರಿ ಹಾಕಿಲ್ಲ. ದರ್ಶನ್ ಹಾಗೂ ಉಳಿದ ಆರೋಪಿಗಳ ಹಾಜರಾತಿಯನ್ನು ನ್ಯಾಯಾಲ ಪಡೆಯಿತು. ಸದ್ಯ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದೆ. ಈ ವೇಳೆ ಎಲ್ಲರೂ ಹಾಜರು ಇರುವಂತೆ ಕೋರ್ಟ್ ಸೂಚಿಸಿದೆ. ಆ ಬಳಿಕ ಕೋರ್ಟ್ನಿಂದ ದರ್ಶನ್ ಹೊರ ನಡೆದಿದ್ದಾರೆ. ಈ ವೇಳೆ ‘ಡಿ ಬಾಸ್ಗೆ ಜೈ’ ಎಂದು ಫ್ಯಾನ್ಸ್ ಕೂಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jul 10, 2025 01:01 PM
Follow Us
Latest Videos
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

