ದರ್ಶನ್-ಪವಿತ್ರಾ ಗೌಡ ಸಂಬಂಧದ ಬಗ್ಗೆ ವಕೀಲರ ಸ್ಪಷ್ಟನೆ

ಕೊಲೆ ಆರೋಪಿ ದರ್ಶನ್ ಪರವಾಗಿ ಅನಿಲ್ ಬಾಬು ವಕಾಲತ್ತು ವಹಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಎರಡು ಬಾರಿ ದರ್ಶನ್ ಅವರನ್ನು ಅನಿಲ್ ಬಾಬು ಭೇಟಿ ಆಗಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅನಿಲ್ ಬಾಬು, ದರ್ಶನ್ ಹಾಗೂ ಪವಿತ್ರಾ ಗೌಡ ಸಂಬಂಧದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್-ಪವಿತ್ರಾ ಗೌಡ ಸಂಬಂಧದ ಬಗ್ಗೆ ವಕೀಲರ ಸ್ಪಷ್ಟನೆ
|

Updated on:Jun 15, 2024 | 3:38 PM

ಕೊಲೆ ಆರೋಪಿ ದರ್ಶನ್ (Darshan Thoogudeepa) ಪರವಾಗಿ ವಕೀಲ ಅನಿಲ್ ಬಾಬು ವಕಾಲತ್ತು ವಹಿಸಿದ್ದಾರೆ. ದರ್ಶನ್ ಬಂಧನವಾದಾಗಿನಿಂದಲೂ ಎರಡು ಬಾರಿ ವಕೀಲರು ದರ್ಶನ್ ಅನ್ನು ಭೇಟಿಯಾಗಿದ್ದಾರೆ. ಪ್ರಕರಣದ ಬಗ್ಗೆ ಮಾಧ್ಯಮಗಳ ಬಳಿ ಮಾತನಾಡಿರುವ ವಕೀಲ ಅನಿಲ್ ಬಾಬು, ಮುಂದಿನ ದಿನಗಳಲ್ಲಿ ತಾವು ತೆಗೆದುಕೊಳ್ಳಲಿರುವ ಕಾನೂನಾತ್ಮಕ ಪ್ರಕ್ರಿಯೆಗಳ ಬಗ್ಗೆ ವಿವರಿಸಿದ್ದಾರೆ. ತಾವು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಅವರ ತಂದೆ ತಾಯಿ (ದರ್ಶನ್​ರ ಅತ್ತೆ-ಮಾವ) ಪರವಾಗಿ ದರ್ಶನ್​ ಪರ ವಕಾಲತ್ತು ವಹಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ದರ್ಶನ್​ ಹಾಗೂ ಪವಿತ್ರಾ ಗೌಡ ಸಂಬಂಧದ ಬಗ್ಗೆ ಸ್ಪಷ್ಟೀಕರಣವನ್ನು ಸಹ ವಕೀಲ ಅನಿಲ್ ಬಾಬು ನೀಡಿದ್ದಾರೆ. ಅನಿಲ್ ಬಾಬು ಹೇಳಿಕೆಯ ವಿಡಿಯೋ ಇಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Sat, 15 June 24

Follow us
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ
ಹನುಮಂತನಿಗೆ ವೀಳ್ಯದೆಲೆ ಮಾಲೆ ಧಾರಣೆಯ ಮಹತ್ವವೇನು?
ಹನುಮಂತನಿಗೆ ವೀಳ್ಯದೆಲೆ ಮಾಲೆ ಧಾರಣೆಯ ಮಹತ್ವವೇನು?