ದರ್ಶನ್ ಕಾಲಿಗೆ ಬಿದ್ದ ಅಭಿಮಾನಿ; ಡಿ ಬಾಸ್ ಪ್ರತಿಕ್ರಿಯೆ ಏನು?

Updated on: Feb 25, 2025 | 11:20 AM

ದರ್ಶನ್ ಅವರು ಇಂದು ಕೋರ್ಟ್​ಗೆ ಹಾಜರಿ ಹಾಕುತ್ತಿದ್ದಾರೆ. ಇದಕ್ಕೆ ಕಾರಣ ಆಗಿರೋದು ಕೋರ್ಟ್ ವಿಚಾರಣೆ. ಕೋರ್ಟ್​ನ ಆದೇಶದ ಪ್ರಕಾರ ಅವರು ಇಂದು ಕೋರ್ಟ್​ಗೆ ಹಾಜರಿ ಹಾಕಬೇಕಿದೆ. ಈ ವೇಳೆ ಅವರ ನಿವಾಸದಲ್ಲಿ ಅಭಿಮಾನಿಗಳು ನೆರೆದಿದ್ದರು. ನೆಚ್ಚಿನ ನಟನ ಭೇಟಿ ಮಾಡಿ ಅವರು ಸಂತಸ ಪಟ್ಟರು.

ದರ್ಶನ್ ಅವರು ಇಂದು (ಫೆಬ್ರವರಿ 25) ಕೋರ್ಟ್​​ಗೆ ಹಾಜರಿ ಹಾಕುತ್ತಿದ್ದಾರೆ. ಇದಕ್ಕಾಗಿ ತಮ್ಮ ನಿವಾಸದಿಂದ ಅವರು ಹೊರಟಿದ್ದಾರೆ. ಈ ವೇಳೆ ಮನೆ ಸಮೀಪ ಅಭಿಮಾನಿಗಳು ನೆರೆದಿದ್ದರು. ಅವರನ್ನು ಭೇಟಿ ಮಾಡಿಯೇ ದರ್ಶನ್ ಹೊರಟಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ಕಾಲಿಗೆ ಬಿದ್ದಿದ್ದಾನೆ. ಇದು ಅವರಿಗೆ ಇಷ್ಟ ಆಗಿಲ್ಲ. ಅವರ ಮುಖಚರ್ಯೆಯಿಂದ ಇದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More