ಫಾರಂ ಹೌಸ್ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
Darshan Thoogudeepa: ನಟ ದರ್ಶನ್ ತೂಗುದೀಪ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದು ಇದೀಗ ಮೈಸೂರಿನ ಫಾರಂ ಹೌಸ್ಗೆ ವಾಸ್ತವ್ಯ ಬದಲಾಯಿಸಿಕೊಂಡಿದ್ದಾರೆ. ಮೈಸೂರಿನ ಫಾರಂ ಹೌಸ್ನಲ್ಲಿ ವಾಕಿಂಗ್ ಇನ್ನಿತರೆಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಮೈಸೂರಿನ ಫಾರಂ ಹೌಸ್ನ ವಿಡಿಯೋ ಇಲ್ಲಿದೆ ನೋಡಿ.
ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಜಾಮೀನು ಪಡೆದುಕೊಂಡು ಇದೀಗ ತಮ್ಮ ಮೈಸೂರಿನ ಫಾರಂ ಹೌಸ್ ಸೇರಿಕೊಂಡಿದ್ದಾರೆ. ನಿನ್ನೆ ತಾಯಿ ಮೀನಮ್ಮ ಅವರನ್ನು ಫಾರಂ ಹೌಸ್ನಲ್ಲಿ ಭೇಟಿಯಾದ ನಟ ದರ್ಶನ್. ಇಂದು (ಡಿಸೆಂಬರ್ 21) ಬೆಳಿಗ್ಗೆ ವಾಕಿಂಗ್ ಮಾಡಿದರು. ನಿನ್ನೆ ಆರಾಮವಾಗಿ ವಾಕ್ ಮಾಡುತ್ತಿದ್ದ ದರ್ಶನ್, ಇಂದು ಬೆಳಿಗ್ಗೆ ಕುಂಟುತ್ತಾ ವಾಕಿಂಗ್ ಮಾಡುತ್ತಿದ್ದರು. ತಮ್ಮ ವಾಕಿಂಗ್ ವಿಡಿಯೋ ಹೊರಬರುತ್ತಿದ್ದಂತೆ. ದರ್ಶನ್ ತಮ್ಮ ಫಾರಂ ಹೌಸ್ನ ಗೇಟಿಗೆ ಟಾರ್ಪಲ್ ಹಾಕಿ ಹೊರಗಿನಿಂದ ಯಾರೂ ನೋಡದಿರುವಂತೆ ಮಾಡಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ..
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 21, 2024 02:43 PM
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

