ದರ್ಶನ್ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಇಂದು ಕೋರ್ಟ್ ಎದುರು ಹಾಜರಿ ಹಾಕಬೇಕಿದೆ. ಅದಕ್ಕೂ ಮೊದಲು ಅವರು ಮನೆಯ ಹೊರಗೆ ಕಾಣಿಸಿಕೊಂಡದರು. ದರ್ಶನ್ ದೈವ ಭಕ್ತ. ಹೀಗಾಗಿ, ಮನೆಯಿಂದ ಹೊರಡುವ ಮುನ್ನ ಅವರು ತುಳಸಿ ಗಿಡಕ್ಕೆ ಕೈ ಮುಗಿದರು.
ನಟ ದರ್ಶನ್ ಅವರು ದೇವರ ಬಗ್ಗೆ ಅಪಾರ ಭಕ್ತಿ ಹೊಂದಿದ್ದಾರೆ. ಇಂದು (ಜಲೈ 10) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಕೋರ್ಟ್ಗೆ ಹಾಜರಿ ಹಾಕಬೇಕಿದೆ. ಮನೆಯಿಂದ ಹೊರಡುವುದಕ್ಕೂ ಮೊದಲು ಅವರು ತುಳಸಿ ಗಿಡಕ್ಕೆ ನೀರನ್ನು ಹಾಕಿ, ಮೇಲಕ್ಕೆ ನೋಡಿ ನಮಸ್ಕರಿಸಿದರು. ಇದು ದೇವರ ಮೇಲೆ ಅವರಿಗೆ ಇರೋ ಭಕ್ತಿಯನ್ನು ತೋರಿಸುತ್ತದೆ. ‘ಡೆವಿಲ್’ ಶೂಟ್ಗಾಗಿ ದರ್ಶನ್ ವಿದೇಶಕ್ಕೆ ತೆರಳಲಿದ್ದಾರೆ. ಅದಕ್ಕೂ ಮೊದಲು ಅವರು ಕೋರ್ಟ್ನಿಂದ ಅನುಮತಿ ಕೂಡ ಪಡೆದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jul 10, 2025 10:52 AM
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

