AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ

ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ

ರಾಜೇಶ್ ದುಗ್ಗುಮನೆ
|

Updated on:Apr 10, 2025 | 1:02 PM

Share

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾದರು. ಈಗ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಮಧ್ಯೆ ಅವರು ಸಿನಿಮಾಗೆ ಬಂದಿದ್ದಾರೆ. ಧನ್ವೀರ್ ನಟನೆಯ ‘ವಾಮನ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಪ್ರೀಮಿಯರ್ ಶೋ ವೇಳೆ ಒಂದು ಘಟನೆ ನಡೆದಿದೆ.

ದರ್ಶನ್ ಅವರು ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್​ನ ಆರೋಪಿ. ಹೀಗಾಗಿ ಅವರು ಮಾಧ್ಯಮಗಳ ಎದುರು ಬಂದಾಗ ಅವರಿಗೆ ಈ ಬಗ್ಗೆ ಪ್ರಶ್ನೆ ಎದುರಾಗೋದು ಸಹಜ. ಈ ಕಾರಣಕ್ಕೆ ಅವರು ಇದನ್ನು ಅವಾಯ್ಡ್ ಮಾಡುತ್ತಿದ್ದಾರೆ. ದರ್ಶನ್ ಆಪ್ತ ಧನ್ವೀರ್ ಅವರ ‘ವಾಮನ’ ಸಿನಿಮಾ ವೀಕ್ಷಣೆಗೆ ಬಂದಿದ್ದರು. ವಿಶೇಷ ಶೋ ಮುಗಿದ ಬಳಿಕ ಅವರು ಮಾಧ್ಯಮಗಳಿಗೆ ಎದುರಾದರು. ಈ ವೇಳೆ ಧನ್ವೀರ್ ಜೊತೆ ಸಿನಿಮಾ ಮಾಡೋ ಬಗ್ಗೆ ಸೂಚನೆ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 10, 2025 01:01 PM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More