2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಭವಿಷ್ಯ ನುಡಿದ ಜ್ಯೋತಿಷಿ
ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಿಂದ ಹೊರ ಬರಲಿ ಎಂದು ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ದರ್ಶನ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಭವಿಷ್ಯ ನುಡಿದಿದ್ದಾರೆ
ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಿಂದ ಹೊರ ಬರಲಿ ಎಂದು ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ದರ್ಶನ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಭವಿಷ್ಯ ನುಡಿದಿದ್ದಾರೆ. ‘2027ರಲ್ಲಿ ದರ್ಶನ್ ರಾಜಕೀಯಕ್ಕೆ ಕಾಲಿಡುತ್ತಾರೆ. ಆ ಬಳಿಕ ಅವರು ಚಿತ್ರರಂಗ ತೊರೆಯುತ್ತಾರೆ’ ಎಂದು ಪ್ರಶಾಂತ್ ಕಿಣಿ ಹೇಳಿದ್ದಾರೆ. ದರ್ಶನ್ ಅವರು ರಾಜಕೀಯಕ್ಕೆ ನೇರವಾಗಿ ಕಾಲಿಟ್ಟಿಲ್ಲ. ಅವರು ಅಭಿಮಾನಿಗಳ ಪರ ಪ್ರಚಾರ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

