2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಭವಿಷ್ಯ ನುಡಿದ ಜ್ಯೋತಿಷಿ

ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಿಂದ ಹೊರ ಬರಲಿ ಎಂದು ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ದರ್ಶನ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಭವಿಷ್ಯ ನುಡಿದಿದ್ದಾರೆ

2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಭವಿಷ್ಯ ನುಡಿದ ಜ್ಯೋತಿಷಿ
|

Updated on: Aug 31, 2024 | 8:08 AM

ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಿಂದ ಹೊರ ಬರಲಿ ಎಂದು ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ದರ್ಶನ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಭವಿಷ್ಯ ನುಡಿದಿದ್ದಾರೆ. ‘2027ರಲ್ಲಿ ದರ್ಶನ್ ರಾಜಕೀಯಕ್ಕೆ ಕಾಲಿಡುತ್ತಾರೆ. ಆ ಬಳಿಕ ಅವರು ಚಿತ್ರರಂಗ ತೊರೆಯುತ್ತಾರೆ’ ಎಂದು ಪ್ರಶಾಂತ್ ಕಿಣಿ ಹೇಳಿದ್ದಾರೆ. ದರ್ಶನ್ ಅವರು ರಾಜಕೀಯಕ್ಕೆ ನೇರವಾಗಿ ಕಾಲಿಟ್ಟಿಲ್ಲ. ಅವರು ಅಭಿಮಾನಿಗಳ ಪರ ಪ್ರಚಾರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಹೆಬ್ಬಾವಿನ ಮರಿಯೆಂದು ವಿಷಕಾರಿ ಕೊಳಕು ಮಂಡಲ ಹಿಡಿದ ವ್ಯಕ್ತಿ! ವಿಡಿಯೋ ನೋಡಿ
ಹೆಬ್ಬಾವಿನ ಮರಿಯೆಂದು ವಿಷಕಾರಿ ಕೊಳಕು ಮಂಡಲ ಹಿಡಿದ ವ್ಯಕ್ತಿ! ವಿಡಿಯೋ ನೋಡಿ
ನಾಗಮಂಗಲ ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆ ನಡೆದಿರಬಹುದು: ಡಿಕೆ ಸುರೇಶ್
ನಾಗಮಂಗಲ ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆ ನಡೆದಿರಬಹುದು: ಡಿಕೆ ಸುರೇಶ್
ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಡಿಕೆ ಸುರೇಶ್ ವಾಗ್ದಾಳಿ
ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಡಿಕೆ ಸುರೇಶ್ ವಾಗ್ದಾಳಿ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್