2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಭವಿಷ್ಯ ನುಡಿದ ಜ್ಯೋತಿಷಿ

Updated on: Aug 31, 2024 | 8:08 AM

ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಿಂದ ಹೊರ ಬರಲಿ ಎಂದು ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ದರ್ಶನ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಭವಿಷ್ಯ ನುಡಿದಿದ್ದಾರೆ

ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಿಂದ ಹೊರ ಬರಲಿ ಎಂದು ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ದರ್ಶನ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಭವಿಷ್ಯ ನುಡಿದಿದ್ದಾರೆ. ‘2027ರಲ್ಲಿ ದರ್ಶನ್ ರಾಜಕೀಯಕ್ಕೆ ಕಾಲಿಡುತ್ತಾರೆ. ಆ ಬಳಿಕ ಅವರು ಚಿತ್ರರಂಗ ತೊರೆಯುತ್ತಾರೆ’ ಎಂದು ಪ್ರಶಾಂತ್ ಕಿಣಿ ಹೇಳಿದ್ದಾರೆ. ದರ್ಶನ್ ಅವರು ರಾಜಕೀಯಕ್ಕೆ ನೇರವಾಗಿ ಕಾಲಿಟ್ಟಿಲ್ಲ. ಅವರು ಅಭಿಮಾನಿಗಳ ಪರ ಪ್ರಚಾರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More