ದರ್ಶನ್ ದೇವಾಲಯ ಭೇಟಿ, ಜೊತೆಗಿದ್ದ ಮತ್ತೊಬ್ಬ ಕೊಲೆ ಆರೋಪಿ ಯಾರು?
Darshan Thoogudeepa: ನಟ ದರ್ಶನ್ ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ...
ನಟ ದರ್ಶನ್ (Darshan) ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್

ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ

ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
