ದರ್ಶನ್ ದೇವಾಲಯ ಭೇಟಿ, ಜೊತೆಗಿದ್ದ ಮತ್ತೊಬ್ಬ ಕೊಲೆ ಆರೋಪಿ ಯಾರು?
Darshan Thoogudeepa: ನಟ ದರ್ಶನ್ ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ...
ನಟ ದರ್ಶನ್ (Darshan) ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


