ದರ್ಶನ್ ದೇವಾಲಯ ಭೇಟಿ, ಜೊತೆಗಿದ್ದ ಮತ್ತೊಬ್ಬ ಕೊಲೆ ಆರೋಪಿ ಯಾರು?
Darshan Thoogudeepa: ನಟ ದರ್ಶನ್ ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ...
ನಟ ದರ್ಶನ್ (Darshan) ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

