ದರ್ಶನ್ ದೇವಾಲಯ ಭೇಟಿ, ಜೊತೆಗಿದ್ದ ಮತ್ತೊಬ್ಬ ಕೊಲೆ ಆರೋಪಿ ಯಾರು?

Updated on: Mar 23, 2025 | 2:13 PM

Darshan Thoogudeepa: ನಟ ದರ್ಶನ್ ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ...

ನಟ ದರ್ಶನ್ (Darshan) ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More