ದರ್ಶನ್​ಗೆ ಬೇಲ್ ಸಿಗದಿದ್ದರೂ ಚಿಂತೆಯಿಲ್ಲ, ಮುಂದೆ ಖಂಡಿತ ಸಿಗುತ್ತದೆ ಎನ್ನುತ್ತಾರೆ ಅಭಿಮಾನಿಗಳು

ದರ್ಶನ್​ಗೆ ಬೇಲ್ ಸಿಗದಿದ್ದರೂ ಚಿಂತೆಯಿಲ್ಲ, ಮುಂದೆ ಖಂಡಿತ ಸಿಗುತ್ತದೆ ಎನ್ನುತ್ತಾರೆ ಅಭಿಮಾನಿಗಳು
|

Updated on: Oct 14, 2024 | 6:57 PM

ದರ್ಶನ್ ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ಹೆಚ್ಚು ಚಿಂತಿತರಾಗಿದ್ದಾರೆ. ನವರಾತ್ರಿ ಉತ್ಸವದ ಬಳಿಕ ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಬಾಸ್ ಗೆ ಬೇಲ್ ಸಿಗುತ್ತದೆ ಎಂಬ ನಂಬಿಕೆ ಇತ್ತು, ಮುಂದೆ ಸಿಗಲಿದೆ, ತಪ್ಪೋ ಒಪ್ಪೋ ನಮಗೆ ಗೊತ್ತಿಲ್ಲ, ಆದರೆ ನಮ್ಮ ಬಾಸ್ ಹೊರಗೆ ಬಂದೇ ಬರುತ್ತಾರೆ ಎಂದು ಟಿವಿ9ಗೆ ಅಭಿಮಾನಿಗಳು ತಿಳಿಸಿದ್ದಾರೆ.

ಬಳ್ಳಾರಿ: ದರ್ಶನ್ ಅಭಿಮಾನಿಗಳ ನಿರೀಕ್ಷೆ ಹುಸಿ ಹೋಗಿದೆ. ರಾಜ್ಯದ ಖ್ಯಾತ ಕ್ರಿಮಿನಲ್ ಲಾಯರ್ ಸಿವಿ ನಾಗೇಶ್ ಅವರು ನಟನ ಜಾಮೀನಿಗಾಗಿ ವಾದಿಸಿದರೂ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ. ಹಾಗಂತ, ಇವತ್ತು ತಮ್ಮ ನೆಚ್ಚಿನ ನಟ ಬಳ್ಳಾರಿ ಸೆಂಟ್ರಲ್ ಜೈಲಿಂದ ಬಿಡುಗಡೆ ಆಗೇ ಆಗುತ್ತಾರೆ ಅಂತ ಕಾಯುತ್ತಾ ನಿಂತಿದ್ದ ಅಭಿಮಾನಿ ಉತ್ಸಾಹವೇನೂ ಕುಗ್ಗಿಲ್ಲ. ಇಂದು ಸಿಗದಿದ್ದರೇನಾಯ್ತು ನಾಳೆ ಸಿಕ್ಕೇ ಸಿಕ್ಕುತ್ತೆ ಎಂಬ ವಿಶ್ವಾಸದಲ್ಲಿ ಅವರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದರ್ಶನ್​ಗೆ ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್; ದಾಸನಿಗೆ ಜೈಲೇ ಗತಿ

Follow us
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​