ಬಳ್ಳಾರಿ: ದರ್ಶನ್ ಅಭಿಮಾನಿಗಳ ನಿರೀಕ್ಷೆ ಹುಸಿ ಹೋಗಿದೆ. ರಾಜ್ಯದ ಖ್ಯಾತ ಕ್ರಿಮಿನಲ್ ಲಾಯರ್ ಸಿವಿ ನಾಗೇಶ್ ಅವರು ನಟನ ಜಾಮೀನಿಗಾಗಿ ವಾದಿಸಿದರೂ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ. ಹಾಗಂತ, ಇವತ್ತು ತಮ್ಮ ನೆಚ್ಚಿನ ನಟ ಬಳ್ಳಾರಿ ಸೆಂಟ್ರಲ್ ಜೈಲಿಂದ ಬಿಡುಗಡೆ ಆಗೇ ಆಗುತ್ತಾರೆ ಅಂತ ಕಾಯುತ್ತಾ ನಿಂತಿದ್ದ ಅಭಿಮಾನಿ ಉತ್ಸಾಹವೇನೂ ಕುಗ್ಗಿಲ್ಲ. ಇಂದು ಸಿಗದಿದ್ದರೇನಾಯ್ತು ನಾಳೆ ಸಿಕ್ಕೇ ಸಿಕ್ಕುತ್ತೆ ಎಂಬ ವಿಶ್ವಾಸದಲ್ಲಿ ಅವರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದರ್ಶನ್ಗೆ ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್; ದಾಸನಿಗೆ ಜೈಲೇ ಗತಿ