ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್

Updated on: Apr 17, 2026 | 5:49 PM

Darshan Thoogudeepa: ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ.

ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು ಮಲ್ಲಿಕಾರ್ಜುನ್ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More