AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ

ಮಂಜುನಾಥ ಸಿ.
|

Updated on:Apr 02, 2025 | 5:30 PM

Share

Darshan Thoogudeepa: ನಟ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರು ಇಂದು ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮೀನಾ ಅವರು, ದರ್ಶನ್ ಚೆನ್ನಾಗಿದ್ದಾನೆ, ಶೂಟಿಂಗ್​ಗೆ ಎಲ್ಲ ಹೋಗುತ್ತಿದ್ದಾನೆ. ಎಲ್ಲರ ಆಶೀರ್ವಾದ ಅವನ ಮೇಲಿರಲಿ ಎಂದಿದ್ದಾರೆ ಮೀನಾ.

ನಟ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರು ಇಂದು ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮೀನಾ ಅವರು, ದರ್ಶನ್ ಚೆನ್ನಾಗಿದ್ದಾನೆ, ಶೂಟಿಂಗ್​ಗೆ ಎಲ್ಲ ಹೋಗುತ್ತಿದ್ದಾನೆ. ಎಲ್ಲರ ಆಶೀರ್ವಾದ ಅವನ ಮೇಲಿರಲಿ ಎಂದಿದ್ದಾರೆ ಮೀನಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 02, 2025 05:29 PM

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More