ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
Darshan Thoogudeepa: ನಟ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರು ಇಂದು ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮೀನಾ ಅವರು, ದರ್ಶನ್ ಚೆನ್ನಾಗಿದ್ದಾನೆ, ಶೂಟಿಂಗ್ಗೆ ಎಲ್ಲ ಹೋಗುತ್ತಿದ್ದಾನೆ. ಎಲ್ಲರ ಆಶೀರ್ವಾದ ಅವನ ಮೇಲಿರಲಿ ಎಂದಿದ್ದಾರೆ ಮೀನಾ.
ನಟ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರು ಇಂದು ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮೀನಾ ಅವರು, ದರ್ಶನ್ ಚೆನ್ನಾಗಿದ್ದಾನೆ, ಶೂಟಿಂಗ್ಗೆ ಎಲ್ಲ ಹೋಗುತ್ತಿದ್ದಾನೆ. ಎಲ್ಲರ ಆಶೀರ್ವಾದ ಅವನ ಮೇಲಿರಲಿ ಎಂದಿದ್ದಾರೆ ಮೀನಾ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 02, 2025 05:29 PM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

