ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
Darshan Thoogudeepa: ನಟ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರು ಇಂದು ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮೀನಾ ಅವರು, ದರ್ಶನ್ ಚೆನ್ನಾಗಿದ್ದಾನೆ, ಶೂಟಿಂಗ್ಗೆ ಎಲ್ಲ ಹೋಗುತ್ತಿದ್ದಾನೆ. ಎಲ್ಲರ ಆಶೀರ್ವಾದ ಅವನ ಮೇಲಿರಲಿ ಎಂದಿದ್ದಾರೆ ಮೀನಾ.
ನಟ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರು ಇಂದು ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮೀನಾ ಅವರು, ದರ್ಶನ್ ಚೆನ್ನಾಗಿದ್ದಾನೆ, ಶೂಟಿಂಗ್ಗೆ ಎಲ್ಲ ಹೋಗುತ್ತಿದ್ದಾನೆ. ಎಲ್ಲರ ಆಶೀರ್ವಾದ ಅವನ ಮೇಲಿರಲಿ ಎಂದಿದ್ದಾರೆ ಮೀನಾ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 02, 2025 05:29 PM
Follow Us
Latest Videos
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

