ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
Darshan Thoogudeepa: ನಟ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರು ಇಂದು ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮೀನಾ ಅವರು, ದರ್ಶನ್ ಚೆನ್ನಾಗಿದ್ದಾನೆ, ಶೂಟಿಂಗ್ಗೆ ಎಲ್ಲ ಹೋಗುತ್ತಿದ್ದಾನೆ. ಎಲ್ಲರ ಆಶೀರ್ವಾದ ಅವನ ಮೇಲಿರಲಿ ಎಂದಿದ್ದಾರೆ ಮೀನಾ.
ನಟ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಅವರು ಇಂದು ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮೀನಾ ಅವರು, ದರ್ಶನ್ ಚೆನ್ನಾಗಿದ್ದಾನೆ, ಶೂಟಿಂಗ್ಗೆ ಎಲ್ಲ ಹೋಗುತ್ತಿದ್ದಾನೆ. ಎಲ್ಲರ ಆಶೀರ್ವಾದ ಅವನ ಮೇಲಿರಲಿ ಎಂದಿದ್ದಾರೆ ಮೀನಾ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 02, 2025 05:29 PM
Latest Videos
ಮಸ್ಕತ್ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?

