ಎರಡು ತಿಂಗಳು ರಾಜಾತಿಥ್ಯ ಸವಿದ ದಸರಾ ಆನೆಗಳಿಗೆ ಕಾಡಿಗೆ ವಾಪಸ್ಸಾಗುವ ಮನಸ್ಸು ಬರುತ್ತಿಲ್ಲ!

ಎರಡು ತಿಂಗಳು ರಾಜಾತಿಥ್ಯ ಸವಿದ ದಸರಾ ಆನೆಗಳಿಗೆ ಕಾಡಿಗೆ ವಾಪಸ್ಸಾಗುವ ಮನಸ್ಸು ಬರುತ್ತಿಲ್ಲ!
|

Updated on: Oct 14, 2024 | 5:09 PM

ಆನೆಗಳ ನಿಷ್ಠೆ ಮತ್ತು ಜನರೆಡೆಗಿನ ಪ್ರೀತಿಯನ್ನು ಇಲ್ಲಿ ನೋಡಬಹುದು. ಗುಂಪಿನಲ್ಲಿದ್ದ ಚಿಕ್ಕ ಆನೆ ಅರಮನೆ ಆವರಣದಿಂದ ಹೊರಡುವ ಮೊದಲು ನೆರೆದಿದ್ದ ಜನರತ್ತ ನೋಡಿ ಪೊಡಮಟ್ಟುತ್ತದೆ ಅಂದರೆ ಸೊಂಡಿಲೆತ್ತಿ ನಮಸ್ಕಾರ ಮಾಡುತ್ತದೆ. ಜನರಿಗೆ ಕೃತಜ್ಞತೆಯನ್ನು ಸಲ್ಲಿಸುವ ಆನೆಯ ಮನಸ್ಥಿತಿ ಮನಮುಟ್ಟುತ್ತದೆ.

ಮೈಸೂರು: ಮೈಸೂರು ಭಾಗದ ಅರಣ್ಯಾಧಿಕಾರಿ ಡಾ ಐಬಿ ಪ್ರಭುಗೌಡ ಹೇಳುವ ಹಾಗೆ ಅನೆಗಳು ನಿಸ್ಸಂದೇಹವಾಗಿ ಭಾವುಕ ಜೀವಿಗಳು. ದಸರಾ ಮಹೋತ್ಸವಕ್ಕಾಗಿ ಎರಡು ತಿಂಗಳು ಹಿಂದೆ ಕಾಡಿನಿಂದ ಬಂದು ಮೈಸೂರಲ್ಲಿ ನೆಲೆಸಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳಿಗೆ ವಾಪಸ್ಸು ಕಾಡಿಗೆ ಹೋಗಲು ಕಿಂಚಿತ್ತೂ ಮನಸ್ಸಿಲ್ಲ. ಮೈಸೂರಲ್ಲಿ ದೊರೆತ ರಾಜ್ಯಾತಿಥ್ಯ ಕೂಡ ಹಾಗಿತ್ತು. ಹಾಗಾಗೇ, ಈ ಆನೆ ಹತ್ತಿದ ಲಾರಿಯನ್ನು ಇಳಿಯುತ್ತದೆ. ಮಾವುತರು ಮತ್ತು ಕಾವಾಡಿಗರು ಬಹಳ ಕಷ್ಟಪಟ್ಟು ಅದನ್ನು ಪುನಃ ಟ್ರಕ್ ಹತ್ತಿಸುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್; ವಿಡಿಯೋ ನೋಡಿ

Follow us
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?