AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ

ಕರ್ನಾಟಕದ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Oct 04, 2024 | 12:58 PM

Share

ಬೆಳಗಾವಿ, ಅಕ್ಟೋಬರ್​ 04: ಕರ್ನಾಟಕದ ಎಲ್ಲಡೆ ನವರಾತ್ರಿ (Navratri) ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ. ಜುಲೈ ಮತ್ತು ಆಗಸ್ಟ್​ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಜುಲೈ ತಿಂಗಳ ಹಣ ಸೋಮವಾರ (ಅ.7) ಮತ್ತು ಆಗಸ್ಟ್​ ತಿಂಗಳ ಹಣ ಬುಧವಾರ (ಅ.09) ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದಾರೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Fri, 4 October 24

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ