AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ

ಕರ್ನಾಟಕದ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Oct 04, 2024 | 12:58 PM

Share

ಬೆಳಗಾವಿ, ಅಕ್ಟೋಬರ್​ 04: ಕರ್ನಾಟಕದ ಎಲ್ಲಡೆ ನವರಾತ್ರಿ (Navratri) ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ. ಜುಲೈ ಮತ್ತು ಆಗಸ್ಟ್​ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಜುಲೈ ತಿಂಗಳ ಹಣ ಸೋಮವಾರ (ಅ.7) ಮತ್ತು ಆಗಸ್ಟ್​ ತಿಂಗಳ ಹಣ ಬುಧವಾರ (ಅ.09) ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದಾರೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Fri, 4 October 24

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ