AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ

ಕರ್ನಾಟಕದ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Oct 04, 2024 | 12:58 PM

Share

ಬೆಳಗಾವಿ, ಅಕ್ಟೋಬರ್​ 04: ಕರ್ನಾಟಕದ ಎಲ್ಲಡೆ ನವರಾತ್ರಿ (Navratri) ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್​ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಗುಡ್​ನ್ಯೂಸ್​ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ. ಜುಲೈ ಮತ್ತು ಆಗಸ್ಟ್​ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಜುಲೈ ತಿಂಗಳ ಹಣ ಸೋಮವಾರ (ಅ.7) ಮತ್ತು ಆಗಸ್ಟ್​ ತಿಂಗಳ ಹಣ ಬುಧವಾರ (ಅ.09) ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದಾರೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Fri, 4 October 24

Follow Us
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​