ದಸರಾ ಉತ್ಸವ ಕೇವಲ ಮೈಸೂರಿನವರಿಗೆ ಮಾತ್ರ ಅಲ್ಲ, ದೇಶ-ವಿದೇಶಗಳಿಂದ ಜನ ಉತ್ಸವ ನೋಡಲು ಬರುತ್ತಾರೆ: ಸೋಮಶೇಖರ್
ಭಾರತದ ಮೂಲೆಮೂಲೆಗಳಿಂದ ಮತ್ತು ವಿದೇಶಗಳಿಂದಲೂ ಜನ ಮೈಸೂರಿಗೆ ಬಂದು ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಎಲ್ಲರಿಗೂ ಸಮಾನವಾಗಿ ಪಾಸುಗಳನ್ನು ಹಂಚಲಾಗಿದೆ, ಕೆಲವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಅಂತ ಖಾರವಾಗಿ ಹೇಳಿದರು.
ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ (ST Somashekhar) ದಸರಾ ಉತ್ಸವ-2022 ಪಾಸುಗಳನ್ನು ತಮಗೆ ಬೇಕಾದವರಿಗೆ ಅದರಲ್ಲೂ ಬೆಂಗಳೂರಿನಲ್ಲಿರುವ ಅವರ ಮತಕ್ಷೇತ್ರ (Yashwanthpur) ಜನರಿಗೆ ಹೆಚ್ಚು ಹಂಚಿದ್ದಾರೆ ಎಂಬ ಆರೋಪ ಕೇಳಿಬರುತ್ತದೆ. ಇದಕ್ಕೆ ಮೈಸೂರಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವರು, ದಸರಾ ಉತ್ಸವ ಕೇವಲ ಮೈಸೂರಿನವರಿಗೆ (Mysureans) ಮಾತ್ರವೇ? ಭಾರತದ ಮೂಲೆಮೂಲೆಗಳಿಂದ ಮತ್ತು ವಿದೇಶಗಳಿಂದಲೂ ಜನ ಮೈಸೂರಿಗೆ ಬಂದು ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಎಲ್ಲರಿಗೂ ಸಮಾನವಾಗಿ ಪಾಸುಗಳನ್ನು ಹಂಚಲಾಗಿದೆ, ಕೆಲವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಅಂತ ಖಾರವಾಗಿ ಹೇಳಿದರು.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

