ಹೆಚ್ ವಿಶ್ವನಾಥ್ ಕಾಂಗ್ರೆಸ್ ಪಕ್ಷ ಸೇರಲು ದಿನಾಂಕ ನಿಗದಿಯಾಗಿದೆ: ಡಿಕೆ ಶಿವಕುಮಾರ್
ಹಳೇ ಮೈಸೂರು ಭಾಗದ ಹಲವಾರು ಜೆಡಿ(ಎಸ್) ಮುಖಡರು ಸಹ ತಮ್ಮ ಪಕ್ಷವನ್ನು ಸೇರಲಿದ್ದಾರೆ ಅಮ ಎಂದು ಶಿವಕುಮಾರ ಹೇಳಿದರು
ಬೆಂಗಳೂರು: ಇದು ಬಹಳ ದಿನಗಳಿಂದ ಚರ್ಚೆಯಲ್ಲಿದ್ದ ವಿಷಯವಾಗಿತ್ತು. ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಮತ್ತು ರಾಜ್ಯದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ (H Vishwanath) ಅವರು ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರಲಿರುವುದು ಹೆಚ್ಚು ಕಡಿಮೆ ಖಚಿತವಾಗಿದೆ. ಇಂದು ಜೆಡಿ(ಎಸ್) ನಾಯಕರಾಗಿದ್ದ ಬೆಮೆಲ್ ಕಾಂತರಾಜು (BEML Kantha Raju) ಮತ್ತು ಅವರ ಬೆಂಬಲಿಗರನ್ನು ಬೆಂಗಳೂರಿನಲ್ಲಿರುವ ತಮ್ಮ ನಿವಾಸದ ಬಳಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ವಿಶ್ವನಾಥ್ ಅವರು ಕೂಡ ಪಕ್ಷಕ್ಕೆ ಸೇರುವುದಕ್ಕೆ ದಿನಾಂಕ ನಿಗದಿಯಾಗಿದೆ ಎಂದು ಹೇಳಿದರು. ಹಳೇ ಮೈಸೂರು ಭಾಗದ ಹಲವಾರು ಜೆಡಿ(ಎಸ್) ಮುಖಡರು ಸಹ ತಮ್ಮ ಪಕ್ಷವನ್ನು ಸೇರಲಿದ್ದಾರೆ ಅಮ ಎಂದು ಶಿವಕುಮಾರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

