ತನ್ನ ಇಡೀ ಕುಟುಂಬವನ್ನೇ ಕಾಪಾಡಿದ್ದ ದಾವಣಗೆರೆಯ ಕೀರ್ತಿ ವಿವೇಕ್ಗೆ ಶೌರ್ಯ ಪ್ರಶಸ್ತಿ, ಆ ರೋಚಕ ಘಟನೆ ಬಿಚ್ಚಿಟ್ಟ ಬಾಲಕ
ತನ್ನ ಇಡೀ ಕುಟುಂಬವನ್ನೇ ಕಾಪಾಡಿದ್ದಕ್ಕೆ ದಾವಣಗೆರೆಯ ಕೀರ್ತಿ ವಿವೇಕ್ ಎಂಬ ಬಾಲಕನಿಗೆ ಶೌರ್ಯಪ್ರಶಸ್ತಿ ಸಿಕ್ಕಿದೆ. ಆ ರೋಚಕ ಘಟನೆ ಹೇಗೆ ನಡೀತು ಎಂಬ ಬಗ್ಗೆ ಬಾಲಕ ಕೀರ್ತಿ ವಿವೇಕ್ Tv9 ಜೊತೆ ಹಂಚಿಕೊಂಡಿದ್ದಾನೆ.
ನವದೆಹಲಿ/ದಾವಣಗೆರೆ: ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಕರ್ನಾಟಕದ ಮೂವರು ಬಾಲಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅದರಲ್ಲಿ ತನ್ನ ಇಡೀ ಕುಟುಂಬವನ್ನೇ ಕಾಪಾಡಿದ್ದಕ್ಕೆ ದಾವಣಗೆರೆಯ ಕೀರ್ತಿ ವಿವೇಕ್ ಎಂಬ ಬಾಲಕನಿಗೆ ಶೌರ್ಯಪ್ರಶಸ್ತಿ ಸಿಕ್ಕಿದೆ. ಆ ರೋಚಕ ಘಟನೆ ಹೇಗೆ ನಡೀತು ಎಂಬ ಬಗ್ಗೆ ಬಾಲಕ ಕೀರ್ತಿ ವಿವೇಕ್ Tv9 ಜೊತೆ ಹಂಚಿಕೊಂಡಿದ್ದಾನೆ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

