AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕಾಂಗ್ರೆಸ್​​ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು

ದಾವಣಗೆರೆಯಲ್ಲಿ ಕಾಂಗ್ರೆಸ್​​ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 25, 2026 | 5:05 PM

Share

ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (By_Election ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ ಮಾತನಾಡಿದ್ದಾರೆ ಕೇಳಿ.

ದಾವಣಗೆರೆ, (ಮಾರ್ಚ್ 25): ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere Byelection ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ ಮಾತನಾಡಿದ್ದಾರೆ ಕೇಳಿ.

ಇದನ್ನೂ ಓದಿ: ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

Follow Us