AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಚಪ್ಪಲಿ ವಿವಾದ; ದೇವಿಯನ್ನು 101 ಲೀಟರ್ ಹಾಲು, 25 ಲೀಟರ್ ಮೊಸರು, ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 26, 2026 | 12:15 PM

Share

ದಾವಣಗೆರೆ ದುರ್ಗಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ಮುಖಂಡರು ಚಪ್ಪಲಿ ಧರಿಸಿ ಪ್ರವೇಶಿಸಿದ್ದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಘಟನೆಯಿಂದ ದೇವಸ್ಥಾನ ಅಪವಿತ್ರಗೊಂಡಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು 101 ಲೀಟರ್ ಹಾಲು, ಮೊಸರು, ತುಪ್ಪ ಬಳಸಿ ದೇವಿಗೆ 'ಶುದ್ಧೀಕರಣ' ಅಭಿಷೇಕ ನಡೆಸಿದರು. ಬಿಜೆಪಿ, ಇದು ಉದ್ದೇಶಪೂರ್ವಕವಲ್ಲದ ತಪ್ಪು ಎಂದು ಸ್ಪಷ್ಟಪಡಿಸಿದೆ.

Follow Us