AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಬಿ ಪಾಟೀಲ್​ಗೆ ಡೋಂಟ್​ ಡಿಸ್ಟರ್ಬ್​ ಎಂದ ಡಿಕೆ ಶಿವಕುಮಾರ್: ವಿಡಿಯೋ ನೋ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಕೊಂಚ ಗರಂ ಆದಂತೆ ಕಂಡಿದೆ.

ರಮೇಶ್ ಬಿ. ಜವಳಗೇರಾ
|

Updated on: May 21, 2023 | 3:24 PM

Share

ಬೆಂಗಳೂರು: ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಕೊಂಚ ಗರಂ ಆದಂತೆ ಕಂಡಿದೆ. ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದರೆ, ಅತ್ತ ಸಚಿವ ಎಂ.ಬಿ.ಪಾಟೀಲ್ ವೇದಿಕೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಡಿಕೆ ಶಿವಕುಮಾರ್, ಎಂಬಿ ಪಾಟೀಲ್​ನತ್ತ ತಿರುಗಿ ನಾನು ಮಾತನಾಡುತ್ತಿದ್ದೀನಿ ಡೋಂಟ್ ಡಿಸ್ಟರ್ಬ್ ಎಂದು ಹೇಳಿದ್ದಾರೆ.

Follow Us
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ