ರಾಯಚೂರು: ಜಿಲ್ಲೆಯ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎದುರಾದ ಹಿನ್ನಡೆಯ ಬಗ್ಗೆ ಹಾರಿಕೆಯ ಉತ್ತರ ನೀಡಿದರು. ಅಲ್ಲಿ ಮತಗಳ ಎಣಿಕೆ ಜಾರಿಯಲ್ಲಿದೆ, ಎಲ್ಲ ಕ್ಷೇತ್ರಗಳ ಫಲಿತಾಂಶ ಮೂರು ಗಂಟೆಯವರೆಗೆ ಹೊರಬೀಳಲಿದೆ, ಆಗ ತಾನು ಸ್ಪಷ್ಟವಾದ ಹೇಳಿಕೆ ನೀಡಬಹುದು ಎಂದು ಶಿವಕುಮಾರ್ ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್ ಏನು ಮಾಡಿದರು ನೋಡಿ