ಪವರ್‌ ಮಿನಿಸ್ಟರ್ ಕೇಳಿದ್ದೆ ಸಿಕ್ಕಿದ್ದು ನೀರಾವರಿ: ಆ ಘಟನೆ ಸ್ಮರಿಸಿದ ಡಿಕೆ ಶಿವಕುಮಾರ್

Updated on: Nov 14, 2025 | 10:56 PM

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿರುವ 'ನೀರಿನ ಹೆಜ್ಜೆ' ಕೃತಿ ಇಂದು ಲೋಕಾರ್ಪಣೆಗೊಂಡಿದೆ. ಇಂದು (ನವೆಂಬರ್ 14) ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃತಿಯನ್ನು ಬಿಡುಗಡೆ ಮಾಡಿದರು. ರಾಜ್ಯದ ಜಲ ವಿವಾದಗಳು, ನದಿಗಳ ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು ಮತ್ತು ನೀರಾವರಿ ಯೋಜನೆಗಳ ಕುರಿತು ಆಳವಾದ ಮಾಹಿತಿ ಈ ಪುಸ್ತಕದಲ್ಲಿ ಒಳಗೊಂಡಿವೆ.

ಬೆಂಗಳೂರು, (ನವೆಂಬರ್ 14): ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬರೆದಿರುವ ‘ನೀರಿನ ಹೆಜ್ಜೆ’ ಕೃತಿ ಇಂದು ಲೋಕಾರ್ಪಣೆಗೊಂಡಿದೆ. ಇಂದು (ನವೆಂಬರ್ 14) ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃತಿಯನ್ನು ಬಿಡುಗಡೆ ಮಾಡಿದರು. ರಾಜ್ಯದ ಜಲ ವಿವಾದಗಳು, ನದಿಗಳ ಒಪ್ಪಂದಗಳು, ನ್ಯಾಯಾಲಯದ ತೀರ್ಪುಗಳು ಮತ್ತು ನೀರಾವರಿ ಯೋಜನೆಗಳ ಕುರಿತು ಆಳವಾದ ಮಾಹಿತಿ ಈ ಪುಸ್ತಕದಲ್ಲಿ ಒಳಗೊಂಡಿವೆ. ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ತಮ್ಮ ಕೃತಿಯಲ್ಲಿ ಏನೆಲ್ಲಾ ಇದೆ ಎನ್ನುವುದನ್ನ ಹೇಳಿಕೊಂಡರು. ಅದರಲ್ಲೂ ಮುಖ್ಯವಾಗಿ ಪವರ್‌ ಮಿನಿಸ್ಟರ್ ಬಯಸಿದ್ದ ಡಿಕೆಶಿಗೆ ನೀರಾವರಿ ಖಾತೆ ಸಿಕ್ಕಿರುವ ಘಟನೆ ಸ್ಮರಿಸಿಕೊಂಡರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More