ಇಂಡಿಯ ಇನ್ನು ಭಾರತ್? ರಿಜರ್ವ್ ಬ್ಯಾಂಕ್ ಇಂಡಿಯಾ ಗವರ್ನರ್ ಸಹಿಗೆ ಬೆಲೆ ಇಲ್ಲದಂತೆ ಮಾಡುತ್ತಿದೆ ಬಿಜೆಪಿ ಸರ್ಕಾರ: ಡಿಕೆ ಶಿವಕುಮಾರ್

ನಂತರ ಅವರು ತಮ್ಮ ಪರ್ಸ್ ನಿಂದ ರೂ. 500 ರ ನೋಟೊಂದನ್ನು ಹೊರತೆಗೆದು ಅದರ ಮೇಲಿನ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಸಹಿ ತೋರಿಸು ಅವರ ಸಹಿಗೆ ಬೆಲೆ ಇಲ್ಲದಂತೆ ಮಾಡುವ ಹುನ್ನಾರಕ್ಕಿಳಿದಿದೆಯಲ್ಲ ಬಿಜೆಪಿ ಸರ್ಕಾರ ಅಂತ ಹೇಳಿದರು. ಮುಂದುವರಿದು ಮಾತಾಡಿದ ಶಿವಕುಮಾರ್ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾವನ್ನು ಅವರು ರಿಜರ್ವ್ ಬ್ಯಾಂಕ್ ಆಫ್ ಭಾರತ್ ಅಂತ ಬದಲಾಯಿಸುತ್ತಾರೆಯೇ ಅಂತ ಪ್ರಶ್ನಿಸಿದರು.

|

Updated on: Sep 05, 2023 | 6:47 PM

ರಾಮನಗರ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂಡಿಯವನ್ನು ರಿಪಬ್ಲಿಕ್ ಆಫ್ ಭಾರತ್ (Republic of Bharat) ಅಂತ ಮರುನಾಮಕರಣ ಮಾಡಹೊರಟಿರುವ ಕೇಂದ್ರ ಸರ್ಕಾರದ ಧೋರಣೆಯನ್ನು (Union Government) ಗೇಲಿ ಮಾಡಿದರು. ಬಿಜೆಪಿಯವರಿಗೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯ ಅಂತ ಹೆಸರಿಟ್ಟಿರುವುದು ಭೀತಿ ಮೂಡಿಸಿದೆ. ತಮ್ಮೆದುರು ಕಾಣುತ್ತಿರುವ ಸೋಲಿನ ಚಿತ್ರಣವನ್ನು ಸಹಿಸಿಕೊಳ್ಳುವುದು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಶಿವಕುಮಾರ್ ಹೇಳಿದರು. ನಂತರ ಅವರು ತಮ್ಮ ಪರ್ಸ್ ನಿಂದ ರೂ. 500 ರ ನೋಟೊಂದನ್ನು ಹೊರತೆಗೆದು ಅದರ ಮೇಲಿನ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಸಹಿ ತೋರಿಸು ಅವರ ಸಹಿಗೆ ಬೆಲೆ ಇಲ್ಲದಂತೆ ಮಾಡುವ ಹುನ್ನಾರಕ್ಕಿಳಿದಿದೆಯಲ್ಲ ಬಿಜೆಪಿ ಸರ್ಕಾರ ಅಂತ ಹೇಳಿದರು. ಮುಂದುವರಿದು ಮಾತಾಡಿದ ಶಿವಕುಮಾರ್ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾವನ್ನು ಅವರು ರಿಜರ್ವ್ ಬ್ಯಾಂಕ್ ಆಫ್ ಭಾರತ್ ಅಂತ ಬದಲಾಯಿಸುತ್ತಾರೆಯೇ ಅಂತ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್