ಎಸ್ಪಿ ರೋಡ್ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್: ದುರಸ್ತಿಗೆ ಸೂಚನೆ
ಇಂದು ಸಿಟಿ ರೌಂಡ ಹಾಕಿರುವ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಕಂದಾಯ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಳಿಕ ಎಸ್.ಪಿ.ರೋಡ್ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ್ದು, ರಸ್ತೆಯ ಸ್ಥಿತಿ ನೋಡಿ ಬಿಬಿಎಂಪಿ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಶೀಘ್ರದಲ್ಲಿ ರಸ್ತೆ ದುರಸ್ತಿ ಮಾಡುವಂತೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರು, ಡಿಸೆಂಬರ್ 01: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಡಿಜಿಟೈಸೇಷನ್ ಹಾಗೂ ಇತರೆ ವಿಷಯಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪರಿಶೀಲನೆ ಮಾಡಿದ್ದು, ಸೌತ್ ಎಂಡ್ ಸರ್ಕಲ್ನ ಕಂದಾಯ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ. ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಹಾಗೂ ಕಂದಾಯ ಮುನೀಶ್ ಮೌದ್ಗಿಲ್ರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಎಸ್.ಪಿ.ರೋಡ್ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ್ದು, ರಸ್ತೆಯ ಸ್ಥಿತಿ ನೋಡಿ ಬಿಬಿಎಂಪಿ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಶೀಘ್ರದಲ್ಲಿ ರಸ್ತೆ ದುರಸ್ತಿ ಮಾಡುವಂತೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
