ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಸಿಎಂ ಪರಮೇಶ್ವರ್
ರಾಜ್ಯದ ಜನತೆಗೆ ಹಾಗೂ ರಾಜಕೀಯ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಡಿಸಿಎಂ ಡಾ ಜಿ ಪರಮೇಶ್ವರ್ ದೊಡ್ಡ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ತುಮಕೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಮೇಶ್ವರ್, ಆದಷ್ಟು ಬೇಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಮತದಾರರ ಪಟ್ಟಿ ಅಂತಿಮವಾಗುತ್ತದೆ. ಮತದಾರರ ಪಟ್ಟಿ ಅಂತಿಮವಾದ ನಂತರ ಚುನಾವಣೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು
ತಮಕೂರು, (ಸೆಪ್ಟೆಂಬರ್ 15): ರಾಜ್ಯದ ಜನತೆಗೆ ಹಾಗೂ ರಾಜಕೀಯ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಡಿಸಿಎಂ ಡಾ ಜಿ ಪರಮೇಶ್ವರ್ ದೊಡ್ಡ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ತುಮಕೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಮೇಶ್ವರ್, ಆದಷ್ಟು ಬೇಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಮತದಾರರ ಪಟ್ಟಿ ಅಂತಿಮವಾಗುತ್ತದೆ. ಮತದಾರರ ಪಟ್ಟಿ ಅಂತಿಮವಾದ ನಂತರ ಚುನಾವಣೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

