ಸಿದ್ದರಾಮಯ್ಯ ತಮ್ಮ 5 ವರ್ಷ ಕಾಲ ಆಡಳಿತದಲ್ಲಿ ಏನೂ ಮಾಡದಿದ್ದಕ್ಕೆ ಹೀಗೆ ಮಾತಾಡ್ತಿದ್ದಾರೆ ಎಂದ ಡಿಸಿಎಂ ಕಾರಜೋಳ
ಸಿದ್ದರಾಮಯ್ಯ ತಮ್ಮ 5 ವರ್ಷ ಕಾಲ ಆಡಳಿತದಲ್ಲಿ ಏನೂ ಮಾಡದಿದ್ದಕ್ಕೆ ಹೀಗೆ ಮಾತಾಡ್ತಿದ್ದಾರೆ ಎಂದ ಡಿಸಿಎಂ ಕಾರಜೋಳ

ಸಿದ್ದರಾಮಯ್ಯ ತಮ್ಮ 5 ವರ್ಷ ಕಾಲ ಆಡಳಿತದಲ್ಲಿ ಏನೂ ಮಾಡದಿದ್ದಕ್ಕೆ ಹೀಗೆ ಮಾತಾಡ್ತಿದ್ದಾರೆ ಎಂದ ಡಿಸಿಎಂ ಕಾರಜೋಳ

ಸಾಧು ಶ್ರೀನಾಥ್​

Updated on: Mar 31, 2021 | 4:51 PM

ಸಿದ್ದರಾಮಯ್ಯ ಐದು ವರ್ಷಗಳ ಕಾಲ ಏನೂ ಮಾಡದಿದ್ದಕ್ಕೆ ಮಾತಾಡ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ಅಧಿಕಾರದ ಅವಧಿಯಲ್ಲಿ ಬೆಳಗಾವಿಗೆ ಎನು ಕೊಟ್ಟಿದ್ದಾರೆ ಹೇಳಲಿ. ಬೆಳಗಾವಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು