ಕುಮಾರಸ್ವಾಮಿ ಟ್ವೀಟ್ಗೆ ಉತ್ತರಿಸಲಾಗದೆ ವಿತಂಡವಾದಕ್ಕಿಳಿದ ಡಿಸಿಎಂ ಶಿವಕುಮಾರ್
ಎಷ್ಟೇ ಮಳೆಯಾದರೂ, ಎಂಥದ್ದೇ ಸ್ಥಿತಿ ಎದುರಾದರೂ ಎದುರಿಸಲು ಸರ್ಕಾರ ಮತ್ತು ಜನ ತಯಾರಿದ್ದಾರೆ ಶಿವಕುಮಾರ್ ಹೇಳುತ್ತಾರೆ. ಪರಿಸ್ಥಿತಿ ಕೈ ಮೀರಿದ ಮೇಲೆ ಎದುರಿಸಲು ಜನರ ಬೈಗುಳ ಬಿಟ್ಟರೆ ಮತ್ತೇನೂ ಇರಲ್ಲ. ಮಳೆಯಿಂದ ಉಂಟಾಗಬಹುದಾದ ಅನಾಹುತ ಎದುರಿಸಲು ಸರ್ಕಾರ ಬೇಸಿಗೆಯಲ್ಲೇ ತಯಾರಿ ಮಾಡಿಕೊಳ್ಳಬೇಕಿತ್ತು.
ಬೆಂಗಳೂರು: ವಿತಂಡ ವಾದ ಅಂದರೆ ಇದೇ ಇರಬೇಕು. ನಿನ್ನೆ ನಗರದಲ್ಲಿ ಸುರಿದ ಮಳೆಗೆ ಜನ ಅನುಭವಿಸಿದ ಪಾಡು ಕಂಡು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಮ್ಮ ಎಕ್ಸ್ ಹ್ಯಾಂಡಲ್ ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರು ಉಸ್ತವಾರಿ ಸಚಿವ ಡಿಕೆ ಶಿವಕುಮಾರ್ ಟ್ವೀಟ್ ಗೆ ಸಮಾಧಾನವಾಗಿ ಉತ್ತರ ಕೊಡುವ ಬದಲು, ನಾವು ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ? ರಾಜ್ಯದ ಮತ್ತು ಬೆಂಗಳೂರಿನ ಮಾನವನ್ನು ಹರಾಜು ಹಾಕುವ ಕೆಲಸವನ್ನು ಕೇಂದ್ರ ಸಚಿವ ಮಾಡಿದ್ದಾರೆ ಎನ್ನುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬೆಂಗಳೂರು ಮಳೆ: ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!
Follow Us
Latest Videos
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
