ಅಕ್ಕಪಕ್ಕದ ಜಿಲ್ಲೆಗಳಿಂದಲೂ ಶವಗಳು ಬೆಂಗಳೂರಿಗೆ ಬರುತ್ತಿರೋದು ಸಮಸ್ಯೆ ಆಗಿದೆ - ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
ಅಕ್ಕಪಕ್ಕದ ಜಿಲ್ಲೆಗಳಿಂದಲೂ ಶವಗಳು ಬೆಂಗಳೂರಿಗೆ ಬರುತ್ತಿರೋದು ಸಮಸ್ಯೆ ಆಗಿದೆ - ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

ಅಕ್ಕಪಕ್ಕದ ಜಿಲ್ಲೆಗಳಿಂದಲೂ ಶವಗಳು ಬೆಂಗಳೂರಿಗೆ ಬರುತ್ತಿರೋದು ಸಮಸ್ಯೆ ಆಗಿದೆ – ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

ಸಾಧು ಶ್ರೀನಾಥ್​

Updated on: Apr 19, 2021 | 4:59 PM

ಆ್ಯಂಬುಲೆನ್ಸ್ ಕ್ಯೂ ನಿಲ್ಲೋ ವಿಚಾರ. ಬೆಂಗಳೂರು ಪಾಲಿಕೆಯಿಂದ ಬರ್ತಾ ಇರೋದು 2-3 ಮೃತದೇಹ. ಬೆಂಗಳೂರು ಗ್ರಾಮೀಣ, ಅಕ್ಕಪಕ್ಕದ ಜಿಲ್ಲೆಗಳು ಹಾಗೂ ಖಾಸಗೀ ಆಸ್ಪತ್ರೆಗಳಿಂದ ಬರ್ತಿವೆ. 10 ರಿಂದ 11 ಗಂಟೆಗೆ ಶವಗಳು ಬರ್ತಾ ಇದೆ. ಇದ್ರಿಂದ ಶವಗಳನ್ನು ಸುಡೋದು ತೊಂದರೆ ಆಗ್ತಿದೆ. ಹೀಗಾಗೀ ಸಿಬ್ಬಂದಿಗೆ ಶಿಫ್ಟ್ ವ್ಯವಸ್ಥೆ ಮಾಡಲಿದ್ದೇವೆ. ಖಾಸಗೀ ಆಸ್ಪತ್ರೆಗಳಿಂದ ಬರೋವ್ರಿಗೆ ಸ್ಲಾಟ್ ವ್ಯವಸ್ಥೆ ಇಲ್ಲ. ಅದನ್ನು ವ್ಯವಸ್ಥೆ ಮಾಡಲಿದ್ದೇವೆ. ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿಕೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು