AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವೇಶ್ವರ ನಗರದಲ್ಲಿ ನಿನ್ನೆ ರಾತ್ರಿಯಿಂದ ರಸ್ತೆಬದಿ ಬಿದ್ದಿದೆ ಮೃತದೇಹ

[lazy-load-videos-and-sticky-control id=”jxLmih4AIrs”]ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ರಾಜ್ಯ ರಾಜಧಾನಿ ಮುಂಬೈ, ದೆಹಲಿಗಿಂತಲೂ ಕಡೆಯಾಗ್ತಿದ್ಯಾ ಎನ್ನುವಂತಾಗಿದೆ. ಸಿಲಿಕಾನ್ ಸಿಟಿಯಲ್ಲಿ ಊಹಿಸಲೂ ಅಸಾಧ್ಯವಾದ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನ ಬಸವೇಶ್ವರ ನಗರದ ರಸ್ತೆಯಲ್ಲಿ ಅನಾಥವಾಗಿ ಮೃತದೇಹ ಬಿದ್ದಿದೆ. ನಿನ್ನೆ ರಾತ್ರಿಯೇ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇಷ್ಟು ಹೊತ್ತಾದ್ರೂ ಯಾವುದೇ ಆ್ಯಂಬುಲೆನ್ಸ್ ಬಂದಿಲ್ಲ. ದೇಹವನ್ನ ಬೇರೆಡೆ ಸಾಗಿಸೋ ಪ್ರಯತ್ನ ಕೂಡ ಆಗಿಲ್ಲ. ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿಯೂ ಇಲ್ಲ. ಬಸವೇಶ್ವರ ನಗರದ ಅಂಬೇಡ್ಕರ್ ಮೈದಾನದ ಬಳಿ ಬಿದ್ದಿದ್ದ […]

ಬಸವೇಶ್ವರ ನಗರದಲ್ಲಿ ನಿನ್ನೆ ರಾತ್ರಿಯಿಂದ  ರಸ್ತೆಬದಿ ಬಿದ್ದಿದೆ ಮೃತದೇಹ
ಆಯೇಷಾ ಬಾನು
| Edited By: |

Updated on:Jul 09, 2020 | 2:49 PM

Share

[lazy-load-videos-and-sticky-control id=”jxLmih4AIrs”]ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ರಾಜ್ಯ ರಾಜಧಾನಿ ಮುಂಬೈ, ದೆಹಲಿಗಿಂತಲೂ ಕಡೆಯಾಗ್ತಿದ್ಯಾ ಎನ್ನುವಂತಾಗಿದೆ. ಸಿಲಿಕಾನ್ ಸಿಟಿಯಲ್ಲಿ ಊಹಿಸಲೂ ಅಸಾಧ್ಯವಾದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನ ಬಸವೇಶ್ವರ ನಗರದ ರಸ್ತೆಯಲ್ಲಿ ಅನಾಥವಾಗಿ ಮೃತದೇಹ ಬಿದ್ದಿದೆ. ನಿನ್ನೆ ರಾತ್ರಿಯೇ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇಷ್ಟು ಹೊತ್ತಾದ್ರೂ ಯಾವುದೇ ಆ್ಯಂಬುಲೆನ್ಸ್ ಬಂದಿಲ್ಲ. ದೇಹವನ್ನ ಬೇರೆಡೆ ಸಾಗಿಸೋ ಪ್ರಯತ್ನ ಕೂಡ ಆಗಿಲ್ಲ. ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿಯೂ ಇಲ್ಲ. ಬಸವೇಶ್ವರ ನಗರದ ಅಂಬೇಡ್ಕರ್ ಮೈದಾನದ ಬಳಿ ಬಿದ್ದಿದ್ದ ಅನಾಥ ಶವ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಟಿವಿ9 ವರದಿ ಬಳಿಕ ಸದ್ಯ ಈತ ಆ್ಯಂಬುಲೆನ್ಸ್ ಸ್ಥಳಕ್ಕೆ ಬಂದಿದ್ದು, ಪಿಪಿಇ ಕಿಟ್ ಧರಿಸಿದ್ದ ಸಿಬ್ಬಂದಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಸಾವಿಗೆ ಕಾರಣವೇನು ಅನ್ನೋದು ಇನ್ನಷ್ಟೇ ತಿಳಿದುಬರಬೇಕಿದೆ.

Published On - 11:44 am, Thu, 9 July 20

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು