ಯಾದಗಿರಿ ಬಳಿ ನಡೆದ ಭೀಕರರ ಅಪಘಾತದಲ್ಲಿ ಬಲಿಯಾದ ವಾಜಿದ್ರನ್ನು ನೆನೆದು ಅವರ ಊರಿನ ಜನ ಕಂಬಿನಿ ಮಿಡಿಯುತ್ತಿದ್ದಾರೆ
ವಾಜಿದ್ ತಮ್ಮೂರಿನ ಜನರಿಗೆ ಬೇರೆ ಬೇರೆ ವಿಧಗಳಲ್ಲಿ ನೆರವಾಗುತ್ತಿದ್ದರಂತೆ. ಜನ ಅವರನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ.
ಲಿಂಗಸೂಗೂರು: ಯಾದಿಗಿರಿ (Yadgir) ನಗರಕ್ಕೆ ಹತ್ತಿರದ ಅರಕೇರಾ ಹೆಸರಿನ ಗ್ರಾಮದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿಯಲ್ಲಿ (state highway) ಕಳೆದ ರಾತ್ರಿ ಕಾರು ಮತ್ತು ಟೆಂಪೋ ನಡುವೆ ಢಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ 7 ಸದಸ್ಯರ ಪೈಕಿ 6 ಜನ ಸ್ಥಳದಲ್ಲೇ ಮೃತರಾಗಿದ್ದಾರೆ. ಲಿಂಗಸೂಗುರಿನ ಹಟ್ಟಿಪಟ್ಟಣದ ವಾಜಿದ್ (Wajid) ಕುಟುಂಬ ಕಾರಿನಲ್ಲಿ ಪ್ರಯಾಣಿಸುತಿತ್ತು. ವಾಜಿದ್ ತಮ್ಮೂರಿನ ಜನರಿಗೆ ಬೇರೆ ಬೇರೆ ವಿಧಗಳಲ್ಲಿ ನೆರವಾಗುತ್ತಿದ್ದರಂತೆ. ಜನ ಅವರನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

