ಕುಮಾರಸ್ವಾಮಿ ನೀಡಲು ಬಂದ ಚೆಕ್ ಅನ್ನು ಮೃತ ಫಾಜಿಲ್ ತಂದೆ ತೆಗೆದುಕೊಳ್ಳಲು ನಿರಾಕರಿಸಿದರು
ಫಾಜಿಲ್ ತಂದೆಗೆ 5 ಲಕ್ಷ ರೂ. ಗಳ ಚೆಕ್ ನೀಡಲು ಹೋದಾಗ ಮಗನನ್ನು ನೆನೆದು ಒಂದೇಸಮ ರೋದಿಸುತ್ತಿದ್ದ ಅವರು ಚೆಕ್ ತೆಗೆದುಕೊಳ್ಳಲು ನಿರಾಕರಿಸಿ ನನಗೆ ನ್ಯಾಯ ಕೊಡಿಸಿ ಸಾಕು ಎಂದರು.
ಮಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕಳೆದ 15 ದಿನಗಳಲ್ಲಿ ಕರಾವಳಿ ಭಾಗದಲ್ಲಿ ಹತ್ಯೆಯಾದ ಮೂವರು ಯುವಕರ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಪ್ರವೀಣ್ (Praveen) ಹತ್ಯೆಯಾದ ಮರುದಿನ ಕೊಲೆಯಾದ ಫಾಜಿಲ್ (Fazil) ತಂದೆಗೆ 5 ಲಕ್ಷ ರೂ. ಗಳ ಚೆಕ್ ನೀಡಲು ಹೋದಾಗ ಮಗನನ್ನು ನೆನೆದು ಒಂದೇಸಮ ರೋದಿಸುತ್ತಿದ್ದ ಅವರು ಚೆಕ್ ತೆಗೆದುಕೊಳ್ಳಲು ನಿರಾಕರಿಸಿ ನನಗೆ ನ್ಯಾಯ ಕೊಡಿಸಿ ಸಾಕು ಎಂದರು.
Follow Us
Latest Videos
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ

