ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬಕ್ಕೆ ತಯಾರಿ ಹೀಗಿದೆ ನೋಡಿ

Puneeth Rajkumar: ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ, ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿಯನ್ನು ಸಿಂಗರಿಸಲಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ...

ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬಕ್ಕೆ ತಯಾರಿ ಹೀಗಿದೆ ನೋಡಿ
|

Updated on: Mar 16, 2024 | 7:56 PM

ಪುನೀತ್ ರಾಜ್​ಕುಮಾರ್ (Puneeth Rajkumar) ಹುಟ್ಟುಹಬ್ಬ (Birthday) ಮಾರ್ಚ್ 17 ರಂದು ನಡೆಯಲಿದೆ. ಅಪ್ಪು ಅಭಿಮಾನಿಗಳನ್ನಗಲಿ ಮೂರು ವರ್ಷಗಳಾಗುತ್ತಾ ಬಂದಿದೆ. ಆದರೆ ಅಪ್ಪು ಅಭಿಮಾನಿಗಳ ಮನದಲ್ಲಿ ಅಜರಾಮರರಾಗಿದ್ದಾರೆ. ಇದಕ್ಕೆ ಸಾಕ್ಷಿ ಅಭಿಮಾನಿಗಳಿಗೂ ಇಂದಿಗೂ ಅಪ್ಪು ಹುಟ್ಟುಹಬ್ಬವನ್ನು ಆಚರಿಸುವ ರೀತಿ. ಇಡೀ ರಾಜ್ಯದಾದ್ಯಂತ ಮಾರ್ಚ್ 17ರಂದು ಅಪ್ಪು ಅಭಿಮಾನಿಗಳು ಪುನೀತ್​ರ ಹುಟ್ಟುಹಬ್ಬವನ್ನು ಬಹು ಅದ್ಧೂರಿಯಾಗಿ ಆಚರಿಸುತ್ತಾರೆ. ಪುನೀತ್​ರ ಸಮಾಧಿಗಂತೂ ಲಕ್ಷೋಪಾದಿಯಲ್ಲಿ ಅಭಿಮಾನಿಗಳು ಆಗಮಿಸಿ ದರ್ಶನ ಪಡೆಯುತ್ತಾರೆ. ನಾಳೆ ಪುನೀತ್​ರ ಹುಟ್ಟುಹಬ್ಬಕ್ಕೆ ಕಂಠೀರವ ಸ್ಟುಡಿಯೋನಲ್ಲಿ ಅದ್ಧೂರಿಯಾಗಿ ತಯಾರಿ ಆರಂಭವಾಗಿದ್ದು, ಪುನೀತ್​ರ ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗುತ್ತಿದೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ