AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಕ್ಕೆ ಜನ ಬರದೇ ಇರುವ ಬಗ್ಗೆ ನಟ ದೀಕ್ಷಿತ್ ಶೆಟ್ಟಿ ಮಾತು

ಮಂಜುನಾಥ ಸಿ.
|

Updated on: May 22, 2024 | 10:44 PM

Share

‘ಬ್ಲಿಂಕ್’ ಅಂಥಹಾ ಒಳ್ಳೆಯ ಸಿನಿಮಾ ಕೊಟ್ಟರು ಹೆಚ್ಚಿನ ಜನ ಅದನ್ನು ಚಿತ್ರಮಂದಿರದಲ್ಲಿ ನೋಡಲಿಲ್ಲ. ಚಿತ್ರಮಂದಿರಗಳಿಗೆ ಜನ ಬಾರದೆ ಇರುವ ಬಗ್ಗೆ ‘ಬ್ಲಿಂಕ್’ ಸಿನಿಮಾದ ನಾಯಕ ದೀಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ.

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More