ಮಲ್ಪೆ ಬೀಚ್‌ನಲ್ಲಿ ವಿಶಿಷ್ಟ ದೀಪಾವಳಿ -ಶುಭ ದೀಪಾವಳಿ! ಏನದು ಮರಳು ಶಿಲ್ಪ ಅಭಿಯಾನ?

Sand Art Deepavali: ಕೇಂದ್ರ ಸರಕಾರ ಶಿಸ್ತುಬದ್ಧವಾಗಿ ದೀಪವಾಳಿಯನ್ನು ಆಚರಿಸಬೇಕೆಂಬ ಉದ್ದೇಶದಿಂದ ಸ್ವಚ್ಛ ದೀಪಾವಳಿ, ಶುಭ ದೀಪಾವಳಿ ಆಚರಿಸಲು ನಿರ್ಧರಿಸಿದೆ. ಮಲ್ಪೆ ಭಾಗದ ಕರಾವಳಿಯ ತೀರಕ್ಕೆ ಬರುವ ಎಲ್ಲ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರಸಭೆ ಮರಳು ಶಿಲ್ಪ ರಚನೆ ಮಾಡಿದೆ.

ಮಲ್ಪೆ ಬೀಚ್‌ನಲ್ಲಿ ವಿಶಿಷ್ಟ ದೀಪಾವಳಿ -ಶುಭ ದೀಪಾವಳಿ! ಏನದು ಮರಳು ಶಿಲ್ಪ ಅಭಿಯಾನ?
| Updated By: ಸಾಧು ಶ್ರೀನಾಥ್​

Updated on:Nov 16, 2023 | 11:50 AM

ಪರಿಸರ ಸ್ನೇಹಿ ದೀಪಾವಳಿ (Deepavali 2023) ಆಚರಣೆಗೆ ಉಡುಪಿ ನಗರಸಭೆ ಒತ್ತು ನೀಡಿದೆ. ಹಸಿರು ಪಟಾಕಿ ( Green Fire Crackers) ಕುರಿತು ಜಾಗೃತಿ ಮೂಡಿಸಿ ಕೆಲವೊಂದು ಸ್ಥಳಗಳನ್ನು ನಿಗದಿಪಡಿಸಿ ಪಟಾಕಿ ಮಾರಾಟಕ್ಕೆ ಸೀಮಿತ ಅವಕಾಶ ಕಲ್ಪಿಸಿದೆ. ಮರಳು ಶಿಲ್ಪದ ಮೂಲಕ ನಗರಸಭೆಯ ಆಯೋಜನೆಯಲ್ಲಿ ಮಲ್ಪೆ ಬೀಚ್‌ನಲ್ಲಿ (Malpe Beach, Udupi) ದೀಪಾವಳಿ, ಶುಭ ದೀಪಾವಳಿ ಜನ ಜಾಗೃತಿ ಕಾರ್ಯಕ್ರಮ ನಡೆಯಿತು. ಶಾಸಕ ಯಶ್‌ಪಾಲ್‌ ಸುವರ್ಣ ಜನಜಾಗೃತಿಗೊಳಿಸುವ ಮರಳು ಶಿಲ್ಪವನ್ನು ಹಣತೆಯ ದೀಪವನ್ನು ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರಕಾರ ಶಿಸ್ತುಬದ್ಧವಾಗಿ ದೀಪವಾಳಿಯನ್ನು ಆಚರಿಸಬೇಕೆಂಬ ಉದ್ದೇಶದಿಂದ ಸ್ವಚ್ಛ ದೀಪಾವಳಿ, ಶುಭ ದೀಪಾವಳಿ ಆಚರಿಸಲು ನಿರ್ಧರಿಸಿದೆ. ಮಲ್ಪೆ ಭಾಗದ ಕರಾವಳಿಯ ತೀರಕ್ಕೆ ಬರುವ ಎಲ್ಲ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರಸಭೆ ಮರಳು ಶಿಲ್ಪ ರಚನೆ ಮಾಡಿದೆ. ದೇಶದ ಎಲ್ಲ ಜನರು ಪರಿಸರ ಮಾಲಿನ್ಯದ ಬಗ್ಗೆ ತಿಳಿದುಕೊಳ್ಳಬೇಕು ಎಂದರು. ಪೌರಾಯುಕ್ತ ರಾಯಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sat, 11 November 23

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!